ದೈನಂದಿನ ಮನ್ನಾ

ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.

೨ ಸಮುವೇಲನು 3:18