ದೈನಂದಿನ ಮನ್ನಾ

ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.

೨ ಸಮುವೇಲನು 5:6