ದೈನಂದಿನ ಮನ್ನಾ

ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.

೧ ಪೂರ್ವಕಾಲವೃತ್ತಾಂತ 5:26