ದೈನಂದಿನ ಮನ್ನಾ

ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು.

ಯೆಹೋಶುವ 22:29