ದೈನಂದಿನ ಮನ್ನಾ

ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.

೧ ಪೂರ್ವಕಾಲವೃತ್ತಾಂತ 28:18