ದೈನಂದಿನ ಮನ್ನಾ

ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.

೨ ಪೂರ್ವಕಾಲವೃತ್ತಾಂತ 1:4