ದೈನಂದಿನ ಮನ್ನಾ

ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.

೨ ಅರಸುಗಳು 5:21