ದೈನಂದಿನ ಮನ್ನಾ

ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.

೧ ಅರಸುಗಳು 2:26