ದೈನಂದಿನ ಮನ್ನಾ

ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.

೧ ಅರಸುಗಳು 3:9