ದೈನಂದಿನ ಮನ್ನಾ

ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.

೨ ಅರಸುಗಳು 1:16