ದೈನಂದಿನ ಮನ್ನಾ

ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.

೨ ಅರಸುಗಳು 2:5