ದೈನಂದಿನ ಮನ್ನಾ

ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

೨ ಸಮುವೇಲನು 23:17