ದೈನಂದಿನ ಮನ್ನಾ

ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.

೨ ಅರಸುಗಳು 1:2