ದೈನಂದಿನ ಮನ್ನಾ

ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.

ಎಸ್ತೇರಳು 7:2