ದೈನಂದಿನ ಮನ್ನಾ

ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.

ಎಸ್ತೇರಳು 8:7