ದೈನಂದಿನ ಮನ್ನಾ

ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು.

ಎಸ್ತೇರಳು 5:6