ದೈನಂದಿನ ಮನ್ನಾ

ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.

ಎಸ್ತೇರಳು 3:6