ದೈನಂದಿನ ಮನ್ನಾ

ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.

ಯೆರೆಮಿಯ 4:3