ದೈನಂದಿನ ಮನ್ನಾ

ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು.

ಪ್ರಸಂಗಿ 2:3