ದೈನಂದಿನ ಮನ್ನಾ

ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.

ಪ್ರಸಂಗಿ 12:5