ದೈನಂದಿನ ಮನ್ನಾ

ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.

ಆಮೋಸ 9:13