ದೈನಂದಿನ ಮನ್ನಾ

ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.

೧ ಕೊರಿಂಥದವರಿಗೆ 4:5