ದೈನಂದಿನ ಮನ್ನಾ

ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ

ರೋಮಾಪುರದವರಿಗೆ 4:16