ದೈನಂದಿನ ಮನ್ನಾ

ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು.

ವಿಮೋಚನಕಾಂಡ 9:19