ದೈನಂದಿನ ಮನ್ನಾ

ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.

ಅಪೊಸ್ತಲರ ಕೃತ್ಯಗಳು 28:4