ದೈನಂದಿನ ಮನ್ನಾ

ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.

ಲೂಕನು 20:9