ದೈನಂದಿನ ಮನ್ನಾ

ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.

ಆದಿಕಾಂಡ 3:1