ದೈನಂದಿನ ಮನ್ನಾ

ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು.

ಯಾಜಕಕಾಂಡ 22:22