ದೈನಂದಿನ ಮನ್ನಾ

ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.

ನ್ಯಾಯಸ್ಥಾಪಕರು 8:10