ದೈನಂದಿನ ಮನ್ನಾ

ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು.

ಯಾಜಕಕಾಂಡ 25:5