ದೈನಂದಿನ ಮನ್ನಾ

ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.

ಆದಿಕಾಂಡ 47:19