ದೈನಂದಿನ ಮನ್ನಾ

ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.

ಅಪೊಸ್ತಲರ ಕೃತ್ಯಗಳು 7:45