ದೈನಂದಿನ ಮನ್ನಾ

ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.

ಅರಣ್ಯಕಾಂಡ 4:15