ದೈನಂದಿನ ಮನ್ನಾ

ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು.

೧ ಅರಸುಗಳು 18:30