ದೈನಂದಿನ ಮನ್ನಾ

ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು.

ಯಾಜಕಕಾಂಡ 5:12