ದೈನಂದಿನ ಮನ್ನಾ

ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಯಾಜಕಕಾಂಡ 4:31