ದೈನಂದಿನ ಮನ್ನಾ

ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.

ಯಾಜಕಕಾಂಡ 4:18