ದೈನಂದಿನ ಮನ್ನಾ

ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.

೧ ಸಮುವೇಲನು 8:6