ದೈನಂದಿನ ಮನ್ನಾ

ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--

೨ ಪೂರ್ವಕಾಲವೃತ್ತಾಂತ 32:9