ದೈನಂದಿನ ಮನ್ನಾ

ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.

೨ ಪೂರ್ವಕಾಲವೃತ್ತಾಂತ 32:31