ದೈನಂದಿನ ಮನ್ನಾ

ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 43:27