ದೈನಂದಿನ ಮನ್ನಾ

ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.

ಯಾಜಕಕಾಂಡ 6:9