ದೈನಂದಿನ ಮನ್ನಾ

ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.

ವಿಮೋಚನಕಾಂಡ 9:28