ದೈನಂದಿನ ಮನ್ನಾ

ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.

ಅಪೊಸ್ತಲರ ಕೃತ್ಯಗಳು 8:1