ದೈನಂದಿನ ಮನ್ನಾ

ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್‌ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್‌ ಮಿಚ್ರಯಾಮ್‌ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.

ಆದಿಕಾಂಡ 50:11