ದೈನಂದಿನ ಮನ್ನಾ

ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.

ವಿಮೋಚನಕಾಂಡ 4:9