ದೈನಂದಿನ ಮನ್ನಾ

ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್‌ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.

ವಿಮೋಚನಕಾಂಡ 2:23