ದೈನಂದಿನ ಮನ್ನಾ

ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.

ರೋಮಾಪುರದವರಿಗೆ 14:23