ದೈನಂದಿನ ಮನ್ನಾ

ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

ಇಬ್ರಿಯರಿಗೆ 7:27