ದೈನಂದಿನ ಮನ್ನಾ

ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.

ಯಾಜಕಕಾಂಡ 6:10